ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ!

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ! Shivamogga DAR DySP Dileep S.V. has been awarded the prestigious DG & IGP Commendation Disc 2025-26 for his outstanding service, dedication, public-friendly policing, and contributions to environmental initiatives. The award adds another feather to the cap of the talented officer from Thirthahalli, Shivamogga….

Read More

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರ ಸಾವು : ಕುಟುಂಬಸ್ಥರಿಂದ ಪ್ರತಿಭಟನೆ|Mescom

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರನೊಬ್ಬ ಮೃತ ಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಗೊಂಡ ಆತನ ಕುಟುಂಬಸ್ಥರು ಮತ್ತು ಎಣ್ಣೆಕೊಪ್ಪ ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಉಪ ವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ನಡೆಯಿತು.  ಘಟನೆ ಹಿನ್ನೆಲೆ:  ಎಣ್ಣೆಕೊಪ್ಪ ಗ್ರಾಮದ ರವಿ ದುರ್ಗಪ್ಪ ಎಂಬ 24 ವರ್ಷದ ಯುವಕ ವಿದ್ಯುತ್ ಗುತ್ತಿಗೆದಾರರ ಬಳಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕುಬಟೂರು ಗ್ರಾಮದಲ್ಲಿ ಡಿ.17 ರಂದು…

Read More

ಭಾರೀ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸಾವು

ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ.  ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ…

Read More

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಹಾಸನದ ಖಾಸಗಿ ಎನ್ ಜಿಒ(NGO) ದಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ತಿಮ್ಮರಾಜು ಎಂಬುವವರು ದಿಟ್ಟವಾಗಿ ಈ ಅಕ್ರಮ ಗೋ ಮಾಂಸ ಮಾರಾಟದ ಅಡ್ಡದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತಿದ್ದ ಮಳಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!

ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು|suspend

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಗಂಗನಾಯ್ಕ್ ರವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ತಮ್ಮಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡ್ತಿ ಮುಖ್ಯಶಿಕ್ಷಕ ಡಿ.ಗಂಗಾನಾಯ್ಕ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಆದೇಶಿಸಿದ್ದಾರೆ.  ಗಂಗಾನಾಯ್ಕ ವಿರುದ್ಧ ಆ.25ರಂದು ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಸ್ಥಳೀಯರು ಶಾಲಾ ಆವರಣದಲ್ಲೇ ಪ್ರತಿಭಟನೆ ನಡೆಸಿದ್ದರು. ಸರಿಯಾದ ಸಮಯಕ್ಕೆ…

Read More

ಸ್ನೇಹಿತರ ಜೊತೆ ಸೇರಿ ಹೆಂಡತಿಯ ಕೊಲೆಗೆ ಯತ್ನಿಸಿದ್ದ ಪತಿರಾಯ – ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್: ಈ ಸುದ್ದಿ ನೋಡಿ|court

ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿ‌ದೆ. 2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ‌ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ…

Read More

ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು!|Accident

ಕಾರು ಹಾಗೂ ಬೈಕ್ ನಡುವೆ ಅಪಘಾತ  – ಬೈಕ್ ಸವಾರ ಸಾವು! ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ಯೂ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.  ಬೈಕ್ ಸವಾರ ರಮೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ಆಗಿರುವ ರಮೇಶ್ ರವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ…

Read More