Headlines

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ನಡೆದಿದ್ದೇನು?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ…

Read More

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ|Rain

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚುಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿ ಬೈಲು ಗ್ರಾಮದಲ್ಲಿ ಇರುವ ಐತಿಹಾಸಿಕ ಹಿನ್ನೆಲೆ ಉಳ್ಳಂತಹ ಮದರಸದ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಭಾನುವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿನಿತ್ಯ ಈ ಮದರಸದಲ್ಲಿ ಹಲವು ಮಕ್ಕಳು ಅರೆಬಿಕ್ ವಿದ್ಯಾಭ್ಯಾಸ ನಡೆಸುತಿದ್ದು ಭಾನುವಾರ ರಜಾ ದಿನವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಇತರೆ ದಿನಗಳಲ್ಲಿ ಘಟನೆ ಸಂಭವಿಸಿದ್ದಲ್ಲಿ ಅಹಿತಕರ…

Read More

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು

A fatal bike accident occurred near Bairapura village close to Gautampura in Sagar taluk of Shivamogga district, claiming the life of Kotekoppa resident Ramesh (55). ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿ, ಕೋಟೆಕೊಪ್ಪ ಗ್ರಾಮದ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ Holehonnur Police in Bhadravathi taluk arrested a man accused of stealing 18 bundles of Jal Jeevan Mission pipes. Pipes worth ₹7.92 lakh were recovered from the accused. ಶಿವಮೊಗ್ಗ: ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಬಳಸಲಾಗುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು…

Read More

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರದ ಮಹತ್ವದ ಕ್ರಮ GOOD NEWS

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರ ಮಹತ್ವದ ಕ್ರಮ ಆಸ್ಪತ್ರೆಗಳು ಮತ್ತು ಖಾಸಗಿ ರಕ್ತ ಬ್ಯಾಂಕುಗಳಲ್ಲಿ ರಕ್ತಕ್ಕೆ ಹೆಚ್ಚಿನ ಶುಲ್ಕ ವಿಧಿಸುವ ತೊಂದರೆಯನ್ನ ಪರಿಹರಿಸಲು, ಸಂಸ್ಕರಣಾ ಶುಲ್ಕವನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. “ರಕ್ತವು ಮಾರಾಟಕ್ಕಿಲ್ಲ” ಎಂಬ ಆಧಾರದ ಮೇಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ, ಇದರ ಆಧಾರದ ಮೇಲೆ ಆರೋಗ್ಯ ನಿಯಂತ್ರಕವು ಭಾರತದಾದ್ಯಂತ ರಕ್ತ ವಿತರಣೆಯನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ…

Read More

ಸಚಿವ ಅಶ್ವಥ್ ನಾರಾಯಣ್ ಕೂಡಲೇ ರಾಜೀನಾಮೆ ನೀಡಿ ಕುಮಾರಸ್ವಾಮಿ ಕ್ಷಮೆ ಯಾಚಿಸುವಂತೆ ಜೆಡಿಎಸ್ ಮುಖಂಡ ಯಡೂರು ರಾಜಾರಾಮ್ ಆಗ್ರಹ

ರಿಪ್ಪನ್‌ಪೇಟೆ : ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಕಾರಣ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ರಾಜೀನಾಮೆ ಜತೆಗೆ ಈ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೀರ್ಥಹಳ್ಳಿ ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರಾದ ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ಅಶ್ವಥ್ ನಾರಾಯಣ ಅವರು ಎಚ್ಚರಿಯಿಂದಿರಬೇಕು.ಇಲ್ಲದಿದ್ದಲ್ಲಿ ಮುಂದಿನ…

Read More
Exit mobile version