Headlines

ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು. ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ…

Read More

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ  ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ  ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ  ಕಾಗೋಡು ತಿಮ್ಮಪ್ಪ  ಅವರು ಸಂತಸ  ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ  ಹಿಂದೆಯೇ ಇದು ಜಾರಿ  ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು  ಧ್ವನಿ…

Read More

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…

Read More

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು A 30-year-old staff nurse who attempted suicide by self-immolation in Sagara has died despite treatment at Manipal KMC Hospital. Family issues are suspected behind the incident. ಸಾಗರ: ಆತ್ಮಹತ್ಯೆಗೆ ಯತ್ನಿಸಿದ್ದ ಡಯಾಗ್ನೋಸ್ಟಿಕ್ ಕೇಂದ್ರದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ಘಟನೆ ನಡೆದಿದೆ. ಶ್ವೇತಾ (30) ಮೃತ ಮಹಿಳೆಯಾಗಿದ್ದು, ಮಾ.29ರಂದು ಸೊರಬ ತಾಲ್ಲೂಕಿನ ಉಳವಿಯಲ್ಲಿರುವ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR)

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR) ರಿಪ್ಪನ್‌ಪೇಟೆ : ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆ ಪತ್ರಕರ್ತರ ಬಳಗ , ಪೊಲೀಸ್ ಇಲಾಖೆ ,ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ 06 ರ ಶನಿವಾರ ವಾಹನ ಪೂರ್ವ ಚಾಲನ ಪರವಾನಗಿ(LLR) ಶಿಬಿರವನ್ನು ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ವಾಹನ ಪೂರ್ವ ಚಾಲನ ಪರವಾನಗಿ…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಅಕ್ರಮ ಮರಳು ತುಂಬಿಸಿ ಮೇಲೆ ಎಂ ಸ್ಯಾಂಡ್ ಲೇಪನ – ಟ್ರ್ಯಾಕ್ಟರ್ ವಶಕ್ಕೆ.!!!|sand mafia

ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ. ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.  ಪೊಲೀಸರು ಸ್ಥಳಕ್ಕೆ ಬಂದು…

Read More

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮರು ತನಿಖೆ ನಡೆಸುವಂತೆ ಆಗ್ರಹ

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಪೀಪಲ್ಸ್ ಲಾಯರ್ ಗಿಲ್ಡ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಶುಕ್ರವಾರ ಅಂದರೆ ದಿನಾಂಕ:15-07-2022 ರಂದು ಸಿಮ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಹಿರಿಯ ಶಸ್ತ್ರ ಚಿಕಿತ್ಸೆ ವೈದ್ಯರಾದ ಆಶ್ವಿನ್ ಹೆಬ್ಬಾರ್, ಎಂಬುವರಿಂದ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಉತ್ತರಭಾರತೀಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಿಮ್ಸ್  ನಿರ್ದೇಶಕರಿಗೆ ಲಿಖಿತ ದೂರನ್ನು…

Read More