ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್! TUMAKURU | ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ…

Read More

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್‌ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು…

Read More

ಹಡ್ಲುಬೈಲು ಮನೆ ತೆರವು ಪ್ರಕರಣ : ಅಧಿಕಾರಿಗಳ ದುಂಡಾವರ್ತನೆ ನಡೆಗೆ – ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಪಾದಯಾತ್ರೆ

ರಿಪ್ಪನ್ ಪೇಟೆ ; ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹಡ್ಲುಬೈಲಿನ ಜೀವನ್ ಎಂಬವರ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ದುಂಡಾವರ್ತನೆಯನ್ನು ಖಂಡಿಸಿ ಮಂಗಳವಾರ ಕೆಪಿಸಿಸಿ ವಕ್ತಾರ ಹಾಗೂ  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಮ್ಮ ನೂರಾರು  ಬೆಂಬಲಿಗರೊಂದಿಗೆ ಮನೆ  ನೆಲಸಮಗೊಂಡ ಜಾಗದಿಂದ  ಹೊಂಬುಜ ನಾಡ ಕಚೇರಿಯವರೆಗೆ ಸುಮಾರು 7ಕಿಲೋ ಮೀಟರ್ (ನಡಿಗೆ ) ಪಾದಯಾತ್ರೆ ನಡೆಸಿದರು.    ತದ ನಂತರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು  ರಾಜ್ಯ ಸರ್ಕಾರ ನಿವೇಶನ…

Read More

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More

ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

ಭದ್ರಾ ಎಡದಂಡೆ ನಾಲೆ ಅಪಘಾತ: ಓರ್ವನ ಮೃತದೇಹ ಪತ್ತೆ ,ಮುಂದುವರಿದ ಉಳಿದ ಮೂವರ ಶೋಧ ಕಾರ್ಯಾಚರಣೆ

Bhadra Left Bank Canal Tragedy: One Body Recovered, Three Family Members Still Missing One body recovered after four members of a family were swept away in the Bhadra Left Bank Canal near Bhadravati. Search for three others continues. ಹೊಳೆಹೊನ್ನೂರು: ಬಟ್ಟೆ ತೊಳೆಯಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಭದ್ರಾ ಎಡದಂಡೆ ನಾಲೆಗೆ ಬಿದ್ದು ನೀರುಪಾಲಾದ ಪೈಕಿ ಶೋಧ ಕಾರ್ಯದ ವೇಳೆ…

Read More

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ A 26-year-old youth died and another sustained serious injuries after a dry tree branch fell on their moving motorcycle near Sunnadabasti, Garthikere, in Shivamogga district. Ripponpet Police have registered a case and are investigating. ರಿಪ್ಪನ್‌ಪೇಟೆ, ಜುಲೈ 4: ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More