Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ನಾಳೆ(31-03-2023) ರಿಪ್ಪನ್‌ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ  ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…

Read More

ರಿಪ್ಪನ್ ಪೇಟೆಯ ರಿಂಗ್ ಸುಧಾಕರ್ ಹೃದಯಾಘಾತದಿಂದ ನಿಧನ.

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ  ಕಳೆದ ಕೆಲವು ದಶಕಗಳಿಂದ ರಿಂಗ್ ಬಾವಿ ನಿರ್ಮಾಣದಿಂದ ಖ್ಯಾತರಾಗಿದ್ದ ರಿಂಗ್ ಸುಧಾಕರ್ ರವರು ಇಂದು ಮಧ್ಯಾಹ್ನ ಕೇರಳದ ಕೊಲ್ಲಂ ಜಿಲ್ಲೆಯ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳ ಮೂಲದ ರಿಂಗ್ ಸುಧಾಕರ್ ಅವರು ಮೂರು ದಶಕಗಳಿಂದ ರಿಪ್ಪನ್  ಪೇಟೆಯಲ್ಲಿ ನೆಲೆ ನಿಂತು ರಿಂಗ್ ಬಾವಿ ನಿರ್ಮಾಣ ಮಾಡುವುದರ ಮೂಲಕ ರಿಂಗ್ ಸುಧಾಕರ ಎಂದು ಜನಪ್ರಿಯರಾಗಿದ್ದರು. ವಿವಿಧ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ವಿವಿಧ ಸಂಘ ಸಂಸ್ಥೆಗಳಿಗೆ…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್‌ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…

Read More