Headlines

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ  ಶಿವಮೊಗ್ಗದ  ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

Read More

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ Ripponpete Police cracked the newborn baby abandonment case within a week using tower dump analysis and technical investigation. A 21-year-old woman and a 20-year-old man from Sagar have been taken into custody for allegedly abandoning the infant at a bus stand near Gavaturu. ​ರಿಪ್ಪನ್‌ಪೇಟೆ:…

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More

ಮರುಜೇವಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧ ಆಯ್ಕೆ | VFC

ಹೊಸನಗರ ಅರಣ್ಯ ಇಲಾಖೆ ವ್ಯಾಪ್ತಿಯ ಕಾರಕ್ಕಿ-ಹೊಸಹಳ್ಳಿ ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಮುಂದಿನ ಐದು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಕೋಡೂರು ಸಮೀಪದ ಮುತ್ತಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಉಮೇಶ್ ಸಿ ಜಾಗದ್ದೆ ರವರನ್ನು ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ನಿರ್ವಹಣಾ ಸಮಿತಿ ಸದಸ್ಯರುಗಳಾಗಿ …

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More