ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ರಿಪ್ಪನ್‌ಪೇಟೆ : ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು|missing

ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು ರಿಪ್ಪನ್ ಪೇಟೆ : ಚಿಕ್ಕವಯಸ್ಸಿನ ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ದಂಪತಿಗಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ನಡೆದಿದೆ. ಮಾದಾಪುರ ಗ್ರಾಮದ ಅನುಷಾ (45) ಹಾಗೂ ವಿಜಯ್ (50) ಮೂರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ದಂಪತಿಗಳು. ದಿನಾಂಕ 25-3-2023 ರಂದು ತೆರಳಿದ್ದ ಅನುಷಾ ಮತ್ತು ವಿಜಯ್ ಮನೆಗೆ ಮರಳಿ ಬರಲಿಲ್ಲ.ಸಂಬಂಧಿಕರು ಅಥವಾ ಪರಿಚಯಸ್ಥರ ಮನೆಗೆ ಹೋಗಿರಬಹುದು ಎಂದು…

Read More

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ

ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) ಕೊಲೆಯಾದ ಮಹಿಳೆ. ರೇವಣಸಿದ್ದಯ್ಯ (26) ಮಹಿಳೆಯನ್ನು ಕೊಂದ ಯುವಕ. ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ಮಮತಾಳಿಗೆ ಫೇಸ್ ಬುಕ್ ನಲ್ಲಿ ವಿಜಯಪುರ ಮೂಲದ ಯುವಕ ರೇವಣಸಿದ್ದಯ್ಯನ ಪರಿಚಯವಾಗಿದೆ.ಪರಿಚಯ, ಸ್ನೇಹವಾಗಿ ಪ್ರೀತಿಗೆ ತಿರುಗಿದೆ….

Read More

ಪಡಿತರದಾರರ ದಿಕ್ಕು ತಪ್ಪಿಸುತ್ತಿರುವ ಅನಾಮಧೇಯ ಕರಪತ್ರ : ನ್ಯಾಯಬೆಲೆ ಅಂಗಡಿ‌ ಮಾಲೀಕನ ಆಕ್ರೋಶ

ರಿಪ್ಪನ್‌ಪೇಟೆ; ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಕಳೆದ 34 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಈ ನ್ಯಾಯಬೆಲೆ ಅಂಗಡಿಯ ಕಾರ್ಡ್‌ದಾರರನ್ನು ಪಕ್ಕದ ನ್ಯಾಯಬೆಲೆ ಅಂಗಡಿಯವರು ತಮ್ಮ ಕಡೆ ಸೆಳೆಯುವ ಉದ್ದೇಶದಲ್ಲಿ ಅನಾಮಿಕವಾದ ಕರಪತ್ರವನ್ನು ಹಂಚಿ ಪಡಿತರ ಫಲಾನುಭವಿಗಳ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೆದ್ದಾರಿಪುರ ನ್ಯಾಯಬೆಲೆ ಅಂಗಡಿ ಮಾಲೀಕ ಹೆಜ್‌ ಕೆ ನಾಗರಾಜ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಇತ್ತೇಚೆಗೆ ವಡ ಹೊಸಳ್ಳಿ ಗ್ರಾಮದಲ್ಲಿ ಹೊಸದಾಗಿ ತರೆಯಲಾಗಿರುವ ನ್ಯಾಯಬೆಲೆ ಅಂಗಡಿಗೆ ಹೆದ್ದಾರಿಪುರ ನ್ಯಾಯಬೆಲೆ ಅಂಗಡಿಯಿಂದ ವರ್ಗಾವಣೆ ಮಾಡಿದ…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ಮಾನವೀಯತೆ ಮರೆತಿದ್ದಾರೆ ಸಾಗರದ ಶಾಸಕರು: ಬೇಳೂರು ಗೋಪಾಲಕೃಷ್ಣ

ಆನಂದಪುರ:ಕಿಟ್ ಹಾಗೂ ಕೊರೊನಾ ಲಸಿಕೆ ನೀಡುವಲ್ಲಿ  ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲೂಕಿನ ಆನಂದಪುರದಲ್ಲಿ ಕಿಟ್ ನೀಡುವ ಸಭೆಯಲ್ಲಿ ಭಾಗವಹಿಸಿದಂತಹ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಾಗರದ ಶಾಸಕರು ಇದೀಗ ಮಾನವೀಯತೆಯನ್ನು ಮರೆತಿದ್ದಾರೆ ಕೇವಲ ತಮ್ಮ ಕಾರ್ಯಕರ್ತರಿಗೆ ಕಿಟ್ಟನ್ನು ನೀಡುವಲ್ಲಿ ಹಾಗೂ ಕೊರೋನಾ ಲಸಿಕೆ ಕೊಡಿಸುವತ್ತ ಗಮನ ಹರಿಸುತ್ತಿದ್ದಾರೆ ಇನ್ನುಳಿದ ಜನರು…

Read More