ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ

ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ ಶಿವಮೊಗ್ಗ; ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಯಾದ 32 ವರ್ಷದ ಮೊಹಮ್ಮದ್ ಆದಿಲ್ ಎಂಬುವವರು, ಏ.15 ರಿಂದ ಕಾಣೆಯಾಗಿದ್ದಾರೆ. ಈತನ ಚಹರೆ 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ. ಈತನ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Read More

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ….

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident

ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.  ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.  ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…

Read More

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ|thithahalli

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘ ತೀರ್ಥಹಳ್ಳಿಯ 2023-2028ರ ಅವಧಿಯ ಆಡಳಿತ ಮಂಡಳಿಯ ಚುನಾವಣೆಗೆ ಮಹಾಬಲೇಶ್ವರ ಹೆಗಡೆ ಟೀಂನ ಎಲ್ಲಾ 17 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಬಗ್ಗೆ ಸಹಕಾರ ವಿಭಾಗದ ಸಹಾಯಕ ನಿಬಂಧಕರಾದ ಎನ್.ಜಿ.ರುದ್ರಪ್ಪ, ಫಲಿತಾಂಶವನ್ನು ಘೋಷಣೆ ಮಾಡಿರುತ್ತಾರೆ. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು 1) ಮಹಾಬಲೇಶ್ವರ ಹೆಗಡೆ ತಿಮ್ಮಪ್ಪ 2)ತಿಮ್ಮಪ್ಪ ಎಂ ಎಸ್  3)ಪುಟ್ಟಪ್ಪ ಕೆ ವಿ 4)ಸತೀಶ್ ರಾಮಕೃಷ್ಣ ಹೆಗಡೆ 5)ಆನಂದ್ ಎಂ ಸಿ  6)ಶ್ರೀಕಾಂತ್…

Read More

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್‌ ಡೆಲಿವರಿ ಬಾಯ್‌ ಸಿಗ್ನಲ್‌ ಬ್ರೇಕ್‌ ಮಾಡಿ ಅಜಾಗರೂಕವಾಗಿ ಬೈಕ್‌ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…

Read More

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More