ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಸಿನಿಮೀಯ ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ|arrested

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಬೆಂಗಳೂರು ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್​ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ.  ನಡೆದಿದ್ದೇನು?  ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು  ಶಿವಮೊಗ್ಗ ಎನ್.ಟಿ…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026: Nineteen MLAs, including Dr. Ajay Singh, Madhu Bangarappa, and S.S. Mallikarjun, were sworn in as ministers in the D.K. Shivakumar-led cabinet at Lok Bhavan, Bengaluru. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಮಂಗಳವಾರ 19 ಮಂದಿ ನೂತನ ಸಚಿವರು ಸೇರ್ಪಡೆಯಾದರು. ಬೆಂಗಳೂರಿನ…

Read More

ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ

Lokayukta officials conducted simultaneous raids on the houses, office and properties of BESCOM AEE R.H. Arjun in Davanagere and Shivamogga over allegations of disproportionate assets. Document verification is ongoing. ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ ದಾವಣಗೆರೆ/ಶಿವಮೊಗ್ಗ: ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ದಾವಣಗೆರೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಇಇ ಅರ್ಜುನ್‌…

Read More