Headlines

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ ಹೊಸನಗರ ತಾಲೂಕಿನ ಕೊಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನವರಾತ್ರಿ ಅಂಗವಾಗಿ ಜೇನುಕಲ್ಲಮ್ಮದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಇದೊಂದು ಐತಿಹಾಸಿಕ ದೇವಸ್ಥಾನವಾಗಿದ್ದು, ಚಂದ್ರಗುತ್ತಿ ಮಾದರಿಯಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…

Read More

ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ

Zonal forest officials have arrested a man in an operation on charges of illegally hunting and butchering wild boars on a farm. ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ Zonal forest officials have arrested a man in an operation on charges of illegally hunting and butchering wild boars on a farm. ಶಿವಮೊಗ್ಗ :…

Read More

ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara

ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…

Read More

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಪ್ಪಳ್ಳಿ ಸಮೀಪದ ಗಿಣಿಯ ಎಂಬ ಗ್ರಾಮದ ಗುರುಮೂರ್ತಿ ಭಟ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುವಿನ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮನೆಯಲ್ಲಿ ದಾಸ್ತಾನಿಟ್ಟಿದ್ದ 10 ಮೂಟೆ ಅಡಿಕೆ, 10 ಮೂಟೆ ಕಾಳುಮೆಣಸು,ಹಾಗೂ ಬೈಕ್, ಅಡಿಕೆ ಮಿಷನ್ ಸೇರಿ…

Read More

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…

Read More