Headlines

RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

A 45-year-old man died by suicide by hanging in a cattle shed at Devikoppa village near Harathalu. Ripponpet police visited the spot and initiated legal proceedings. RIPPONPETE |  ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮಾಹಿತಿ…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…

Read More

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು ಬೈಕ್​ ಅಪಘಾತವೊಂದರಲ್ಲಿ  ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ….

Read More

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು  ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು.  ತೀರ್ಥಹಳ್ಳಿ ತಾಲ್ಲೂಕು  ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…

Read More

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…

Read More

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ “ಮಲೆನಾಡು ನಾಶವಾಗಲು ಯಾವ ಕಾರಣಕ್ಕೂ ಬಿಡಲ್ಲ – ಮಾಜಿ ಸಚಿವ ಹರತಾಳು ಹಾಲಪ್ಪ Leaders and residents intensified protests against the proposed nuclear power plant in Besuru, warning that the project could destroy the Malnad region and its forests. Public meetings and protests will…

Read More