Headlines

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read More

ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್​ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ

ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ|hombuja

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ರಿಪ್ಪನ್ ಪೇಟೆ : ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ಹೊಂಬುಜ ಜೈನ ಮಠದಲ್ಲಿ ದಿನಾಂಕ  ಸೆಪ್ಟೆಂಬರ್ ೨೩ ರಿಂದ ೩೦ ವರೆಗೆ ದೃಢಬಲ ಆಯುರ್ವೇದ ವಸತಿ ಶಿಬಿರವನ್ನು ಆಯೋಜಿಸಲಾಗಿದೆ. ಆಪ್ತಾಸ್ ಆಯುರ್ವೇದ ಎಂಬ ಸಂಸ್ಥೆಯು, ಶ್ರೀ ಕ್ಷೇತ್ರ ಹೊಂಬುಜದ ಸಹಕಾರದಿಂದ ಆಯುರ್ವೇದದ ವೈದ್ಯ ವಿದ್ಯಾರ್ಥಿಗಳಿಗಾಗಿ (ಬಿ.ಎ.ಎಮ್.ಎಸ್. ತೃತೀಯ ವರ್ಷದ) ಈ ವಸತಿ ಶಿಬಿರವನ್ನು ಆಯೋಜಿಸಿದ್ದಾರೆ.  ಈ ಶಿಬಿರದಲ್ಲಿ ಸುಮಾರು ೩೦ಕ್ಕೂ ಹೆಚ್ಚು ಆಯುರ್ವೇದ ರಂಗದ ಸಾಧಕರು, ಪ್ರಸಿದ್ಧ ವೈದ್ಯರು…

Read More