ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ಸಿಗಂದೂರು ಸಮೀಪ ರಸ್ತೆ ಅಪಘಾತ : ಓರ್ವನ ಸ್ಥಿತಿ ಗಂಭೀರ

ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ  ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation. ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು…

Read More

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮೆಗ್ಗಾನ್ ಗೆ ದಾಖಲು

Two motorcyclists were seriously injured in a head-on collision between a TVS XL and a Bajaj Pulsar near Doona village, close to Ripponpet in Shivamogga district. Police have launched an investigation into the accident. ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದೂನ ಸಮೀಪದ…

Read More