ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster

ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್​ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ.  ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು.  ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ.  ಮೃತ ಶಾಮವೇಣಿ…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More