Headlines

ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣರವರ ಹುಟ್ಟು ಹಬ್ಬದ ಅಂಗವಾಗಿ ಮಾನವೀಯತೆ ಮರೆದ ಅಭಿಮಾನಿ ಬಳಗ.

ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ,  ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು.  ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ  ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ…

Read More

ಕಸ್ತೂರಿ ರಂಗನ್ ವರದಿಗೆ ತಾತ್ಕಾಲಿಕ ಬ್ರೇಕ್ : ನಿಟ್ಟುಸಿರು ಬಿಟ್ಟ ಮಲೆನಾಡಿಗರು

ಪಶ್ಚಿಮ ಘಟ್ಟ ಪ್ರದೇಶಗಳ ಜನಜೀವನದಲ್ಲಿ ಭಯ ಹುಟ್ಟಿಸಿರುವ ಡಾ. ಕೆ. ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಜಾರಿ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಮಿತಿಗೆ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ತಿಳಿಸಿದ್ದಾರೆ. ವರದಿ ಜಾರಿಗೆ ತಾತ್ಕಾಲಿತ ತಡೆ ನೀಡಲಾಗಿದೆ ಎಂದಿರುವ ಭೂಪೇಂದ್ರ ಯಾದವ್‌, ವಸ್ತುಸ್ಥಿತಿ ಅಧ್ಯಯನಕ್ಕೆ ಐಎಫ್‌ಎಸ್‌ ಅಧಿಕಾರಿ ನೇತೃತ್ವದ ಉನ್ನತಾಧಿಕಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಪಶ್ಚಿಮಘಟ್ಟ…

Read More

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ನೆರವೇರಿತು.

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಿಪ್ಪನ್‌ಪೇಟೆ : ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ. ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ…

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ. ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.

Read More

ಹೊಂಬುಜ ಶ್ರೀಗಳಿಂದ ಮುಖ್ಯಮಂತ್ರಿ ಭೇಟಿ :

ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರವರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮನವಿ ಪತ್ರವನ್ನು ನೀಡಿದರು. ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಿನ ವ್ಯಾಪ್ತಿಯಲ್ಲಿ ಜೈನ ಬಾಂಧವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೊಂಬುಜ ಅತಿಶಯ ಮಹಾಕ್ಷೇತ್ರ ಜಗನ್ಮಾತೆಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಭಕ್ತರಿಗೆ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ಸಮುದಾಯದ ಏಳಿಗೆಗೆ ಸ್ಪಂದಿಸುವಂತೆ…

Read More

ರಿಪ್ಪನ್ ಪೇಟೆ:ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರ ಗುರುಸ್ಮರಣೆ

ರಿಪ್ಪನ್ ಪೇಟೆ : ಇಲ್ಲಿಯ ಗೌಡಸಾರಸ್ವತ ಕಲ್ಯಾಣ ಮಂದಿರದಲ್ಲಿ ಮಂಗಳವಾರದಂದು ಗೌಡ ಸಾರಸ್ವತ ಸಮಾಜ ಬಾಂಧವರು ಸಭೆ ಸೇರಿ ಸೋಮವಾರ ಹರಿಪಾದ ಸೇರಿದ ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ  ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆರ್ ಸ್ವಾಮೀಜಿಯವರ ಪುಣ್ಯಸ್ಮರಣ ಕಾರ್ಯಕ್ರಮ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ  ಮಂಜುನಾಥ ಕಾಮತ್ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜ ಸ್ಥಾಪನೆಗೆ  ಪೂಜ್ಯರು ಕಾರಣರಾಗಿದ್ದನ್ನು ಸ್ಮರಿಸಿದರು. ಪೂಜ್ಯರ ಮಠಕ್ಕೂ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜಕ್ಕೂ ಅನೇಕ ಕಾಲದಿಂದಲೂ…

Read More

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ…

Read More
Exit mobile version