Headlines

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ ಶಿವಮೊಗ್ಗ : ಪತ್ರಕರ್ತರೊಬ್ಬರಿಗೆ ಸ್ಕ್ಯಾಮ್‌ ಕಾಲ್‌ವೊಂದು ಬಂದಿದ್ದು ತಾವು ದೆಹಲಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ನಿಮ್ಮ ಆಧಾರ್‌ ನಂಬರ್‌ ಮೂಲಕ ದೆಹಲಿಯಲ್ಲಿ ಕೆನರಾ ಬ್ಯಾಂಕ್‌ ನಲ್ಲಿ ಅಕೌಂಟ್‌ ಓಪನ್‌ ಮಾಡಲಾಗಿದೆ. ಅದರ ಮೂಲಕ ನರೇಶ್‌ ಗೋಯಲ್‌ ಮನಿಲ್ಯಾಂಡರಿಂಗ್‌ ಕೇಸ್‌ನಲ್ಲಿ  ಅಕ್ರಮವಾಗಿ ಹಣವರ್ಗಾವಣೆ ಮಾಡಲಾಗಿದೆ ಎಂದು ಹೆದರಿಸಿದ್ದಾರೆ. ಅಷ್ಟೆಅಲ್ಲದೆ, ಪ್ರಕರಣದಲ್ಲಿ ನಿಮ್ಮ ತಪ್ಪಿಲ್ಲವಾದರೆ, ತಮ್ಮ UPI ನಂಬರ್‌ಗೆ ಲಕ್ಷ ರೂಪಾಯಿ ತಕ್ಷಣವೇ ಹಾಕಬೇಕು ಎಂದು ಹೆದರಿಸಿದ್ದು, ಅರೆಸ್ಟ್‌…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ. ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ  ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ  ಬೈಕ್ ಲಾರಿಯ ಚಕ್ರಕ್ಕೆ…

Read More

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

Hosanagara | ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ  ಪ್ರಸ್ತುತ ಕಾಲದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ವಿದ್ಯಾವಂತ ಯುವಕರು ಮುನ್ನಲೆಗೆ ಬರಬೇಕು ಎಂದು ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರು ಹೇಳಿದರು. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ”  ಕಾರ್ಯಕ್ರಮಕ್ಕೆ ಬಣ್ಣ ಹೊಡೆಯುವ ಮೂಲಕ ಚಾಲನೆ…

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More