ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ‌ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ  ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಮೂವರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪುರದಾಳು ರಸ್ತೆಯಲ್ಲಿ ಐವರು ಯುವಕರು ದಾರಿಯಲ್ಲಿ ಹೋಗುವವರನ್ನು ತಡೆದು, ಡಕಾಯಿತಿಗೆ ಹೊಂಚು ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ರಾತ್ರಿ 11.30ರ ಹೊತ್ತಿಗೆ ಪುರದಾಳು ರಸ್ತೆಯಲ್ಲಿ ಗ್ಯಾಂಗ್ ಇದ್ದ…

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು ! Karnataka Administrative Tribunal (KAT) has revoked the suspension order issued against Kodachadri Government First Grade College assistant professor Anjan Kumar M, citing violation of service rules. ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ…

Read More

ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!???

New Year Celebration | Arrangement of places to rest for those who go on drug rides: What did Home Minister Parameshwara say..!!??? ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!??? New Year Celebration | Arrangement of places to rest for those who go on drug rides: What did Home…

Read More

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು A 46-year-old school teacher died on the spot after a tractor collided with her scooter near Kannalli check post on the Sirsi-Siddapur road while she was travelling for census-related work. ಸಿದ್ದಾಪುರ : ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶಿರಸಿ–ಸಿದ್ದಾಪುರ ಮುಖ್ಯರಸ್ತೆಯ…

Read More

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ|Honest driver

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಸಾಗರ : ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಲಕ್ಷಾಂತರ ಮೌಲ್ಯದ ಆಭರಣಗಳಿದ್ದ ಬ್ಯಾಗನ್ನು ಆಟೋ ಚಾಲಕರೊಬ್ಬರು ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಂದ್ರಮಾವಿನಕೊಪ್ಪಲಿಂದ ಆಟೋ ಹತ್ತಿದ್ದ ಪ್ರಯಾಣಿಕರು ಸೊರಬ ರಸ್ತೆ ಬೈಪಾಸ್ ಬಳಿ ಇಳಿಯುವಾಗ ತಮ್ಮ ಬ್ಯಾಗ್‌ವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. ಇದೇ ವೇಳೆ ಹಿಂದಿನ ಆಸನದಲ್ಲಿದ್ದ ಪ್ರಯಾಣಿಕರ ಬ್ಯಾಗ್ ಗಮನಿಸಿದ…

Read More

ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ

ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ ಹೊಸನಗರ: ಹೊಸನಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಪ್ರಭಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸಾಗರ ತಾಲೂಕು ತಹಶೀಲ್ದಾರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭರತ್ ರಾಜ್ ಅವರು ಪೂರ್ವದಲ್ಲಿ ಗದಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತಮ ಆಡಳಿತ ಕೌಶಲ್ಯ ಮತ್ತು ಕಾರ್ಯನಿಷ್ಠೆಗಾಗಿ ಪರಿಚಿತರಾದ ಅವರು, ಇದೀಗ ಹೊಸನಗರ ತಾಲೂಕಿನಲ್ಲಿ ತಮ್ಮ…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More