ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ
ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…