Headlines

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ

ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…

Read More

ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ  – ಸಂಸದ ಬಿ.ವೈ. ರಾಘವೇಂದ್ರ

BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…

Read More

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್‌ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ  ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.  ಮನವಿ ಸ್ವೀಕರಿಸಿದ ಶಾಸಕರು…

Read More

ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..

Read More

ಭಾರೀ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸಾವು

ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ.  ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More
Exit mobile version