Headlines

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ ರಿಪ್ಪನ್‌ಪೇಟೆ;-ಕಾಯಕಯೋಗಿ ತ್ರಿವಿಧ ದಾಸೋಹಿ ಶತಾಯಿಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ 118 ನೇ ಜನ್ಮ ದಿನಾಚರಣೆಯನ್ನು  ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರೋಟರಿ ಕ್ಲಬ್ ಸದಸ್ಯರು ಸಂಭ್ರಮ ಸಡಗರದೊಂದಿಗೆ ಆಚರಿಸಿದ್ದು ವಿಶೇಷವಾಗಿ ಜನಮನ ಸೆಳೆಯಿತು. ಜಿ.ಎಸ್.ಬಿ.ಮತ್ತು ಬ್ರಾಹ್ಮಣ ಸಮಾಜ ಹಾಗೂ ರೋಟರಿ ಕ್ಲಬ್ ಸಾರ್ವಜನಿಕರು  ಮತ್ತು ಶ್ರೀಗಳ ಅಭಿಮಾನಿ ಬಳಗದವರು ಇಲ್ಲಿನ ವಿನಾಯಕ ವೃತ್ತದಲ್ಲಿ “ಲಿಂ.ಡಾ.ಶಿವಕುಮಾರ ಮಹಾಸ್ವಾಮಿಜಿ’’ಗಳ ಭಾವಚಿತ್ರವನ್ನಿಟ್ಟು  ಪೂಜೆಸಿ ಪುಷ್ಪಾ ವೃಷ್ಟಿ  ಸಮರ್ಪಿಸುವ…

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಿರುವ ಘಟನೆ ನಡೆದಿದೆ. ಹರಿಗೆಯ ಯುವಕನೊಬ್ಬನಿಗೆ ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸ್ಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ…

Read More

23 ಕೋಟಿ ಮೌಲ್ಯದ ಚಿನ್ನ ಸೀಜ್

ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ  ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್​ ಆದ ಬಂಗಾರದ ತೂಕ 40 ಕೆ.ಜಿ.  ಚಿಕ್ಕಮಗಳೂರು ಜಿಲ್ಲೆ  ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.   ಚಿನ್ನವನ್ನು ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್​…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ

Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ಕೈಬಿಟ್ಟು ಕಮಲ ಹಿಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ :

ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ  ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ…

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More
Exit mobile version