ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ…

Read More

ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್‌ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್‌ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅಮಾನತ್ತು|PDO

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಓ ರವರನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಗ್ರಾಮದಲ್ಲಿ ನಡೆದಿದೆ. ಚೋರಡಿ ಗ್ರಾಮ ಪಂಚಾಯತಿ  ಪಿಡಿಒ ಗೋಪಾಲಾಚಾರಿ ಎಂಬುವರನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ದೂರದೃಷ್ಠಿ ಯೋಜನೆ ಮತ್ತು ಗ್ರಂಥಾಲಯಗಳ ಡಿಜಿಟಲೀಕರಣಗೊಳಿಸಲು ನಿರ್ಲಕ್ಷ ವಹಿಸಿದ್ದರ ಹಿನ್ನಲೆಯಲ್ಲಿ ಅವರನ್ನ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ದೂರದೃಷ್ಠಿ ಯೋಜನೆಯನ್ನ ಮತ್ತು ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಸೂಚಿಸಿ ಅನೇಕ ತಿಂಗಳಾದರೂ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇತ್ತೀಚೆಗೆ ಸಿಇಒ ಪ್ರಕಾಶ್ ಗ್ರಾಮ…

Read More

ಮಂಗನ ಖಾಯಿಲೆಗೆ(KFD) ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ

ಮಂಗನ ಖಾಯಿಲೆಗೆ ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ  ಮಂಗನ ಕಾಯಿಲೆ (ಕೆಎಫ್‌ಡಿ) ಯುವತಿಯೊಬ್ಬಳನ್ನು ಬಲಿ ಪಡೆದಿದ್ದು ರಾಜ್ಯದಲ್ಲೇ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಬಪ್ಪನಮನೆ ಗ್ರಾಮದ ಅನನ್ಯ (18) ಕೆಎಫ್‌ಡಿಗೆ ಬಲಿಯಾದ ಯುವತಿ. ಈಕೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ನಗರ, ಹೊಸನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್…

Read More

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊಳೆಬಾಗಿಲು ಸಮೀಪ ಶರಾವತಿ  ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…

Read More