Headlines

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು  ರಿಪ್ಪನ್‌ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ  ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ  ಎತ್ತರಕ್ಕೆ ಬೆಳೆಸುವಂತೆ  ಆಗಬೇಕು ಎಂದು ಶಾಸಕ  ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ಮಾರುತಿಪುರ : ಭೀಕರ ರಸ್ತೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೆ ಸಾವು!!

ಹೊಸನಗರ : ಇಲ್ಲಿನ ಮಾರುತಿಪುರ ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ಮೂಲದ ಯುವಕ ಬೈಕ್ ನಲ್ಲಿ ಸೊರಬದಿಂದ ಹೊಸನಗರ ಮಾರ್ಗವಾಗಿ ತೆರಳುತ್ತಿರುವಾಗ ಮಾರುತಿಪುರ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಲಾರಿ ಚಾಲಕ ಅಪಘಾತ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ನಂತರ ಊರಿನ ಗ್ರಾಮಸ್ಥರು ವಾಹನ ಬೆನ್ನಟ್ಟಿ ಬಟ್ಟೆಮಲ್ಲಪ್ಪ ಸಮೀಪ ತಡೆದು…

Read More

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ!

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ! Shivamogga DAR DySP Dileep S.V. has been awarded the prestigious DG & IGP Commendation Disc 2025-26 for his outstanding service, dedication, public-friendly policing, and contributions to environmental initiatives. The award adds another feather to the cap of the talented officer from Thirthahalli, Shivamogga….

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ|accident

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬಟ್ಟೆಮಲ್ಲಪ್ಪ -ಹೊಸನಗರ ರಸ್ತೆಯ ಬ್ರಹ್ಮೇಶ್ವರ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದೆ. ಶಿಕಾರಿಪುರ ಮೂಲದ ಕುಟುಂಬ ಮಾರುತಿ ಸುಜ಼ೂಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ ಹೊಸನಗರ…

Read More

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ Sribasaveshwara English Medium High School in Ripponpet achieves 100% SSLC results, with top scorer Suraksha Patil securing 92.32% and students delivering outstanding performance. ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಕುರಿತು ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಮಾಹಿತಿ…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act. ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು…

Read More