ಪ್ರಧಾನಿ‌ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :

ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…

Read More

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard cat

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard ಚತ್ ಪ್ರಾಣಿಗಳ ದಾಳಿಯಿಂದ ಅಸ್ವಸ್ಥ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತಿದ್ದ ಅಪರೂಪದ ಚಿರತೆ ಬೆಕ್ಕನ್ನು(Leopard cat)ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ. ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಜಾತಿಗಳಲ್ಲಿ ಒಂದಾಗಿದೆ. ಪುರಪ್ಪೆ ಮನೆ – ಗಡಿಕಟ್ಟೆ ಮಾರ್ಗ ಮಧ್ಯದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜೀವನ್ಮರಣ ಹೋರಾಟದಲ್ಲಿದ್ದ ಚಿರತೆ ಬೆಕ್ಕು ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಚಿರತೆಯಂತೆ ಕಾಣಿಸುವ…

Read More

ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.  ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಕುಂಸಿ  ಠಾಣೆ…

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

ತರಗತಿಗೆ ಹಾಜರಾಗದೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು : ದೂರು ದಾಖಲು |Exams

ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಗತಿಗೆ ಹಾಜರಾಗದೆ ಬಿಎಡ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಥಮ ಸೆಮಿಸ್ಟರ್ ನಲ್ಲಿ 37, 2ನೇ ವರ್ಷದಲ್ಲಿ 27 ವಿದ್ಯಾರ್ಥಿಗಳು ಬಿಎಡ್ ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೊಡು ವೆಂಕಟೇಶ್ ದೂರು ನೀಡಿದ್ದಾರೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕೆಲವರು…

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ…

Read More