Headlines

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More

ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident

ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್‌ ಟ್ಯಾಂಕರ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು,  ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…

Read More

ಕೊರೊನಾ ಹಿನ್ನಲೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಸರಳ ಆಚರಣೆ :

ರಿಪ್ಪನ್ ಪೇಟೆ: ಇತಿಹಾಸ ಪುರಾಣ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ಬೇಸಿಗೆಯ ಜಾತ್ರೆ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸರಳವಾಗಿ ಆಚರಿಸಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಕೇವಲ ಪೂಜಾ ಕಾರ್ಯಕ್ರಮವನ್ನು ಮಾತ್ರ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಕೇವಲ ಬೆರಳೆಣಿಕೆಯಷ್ಟು ಭಕ್ತರು ಕೋವಿಡ್ ನಿಯಮಕ್ಕನುಸಾರವಾಗಿ ದೇವಾಲಯಕ್ಕೆ ಆಗಮಿಸಿ ದೇವಾಲಯದ ಹೊರ ನಿಂತು ದೇವಿಯ ಆಶೀರ್ವಾದವನ್ನು ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ…

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More

ರಿಪ್ಪನ್‌ಪೇಟೆ : ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ|Rpet news

ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ ರಿಪ್ಪನ್‌ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು. ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More