Headlines

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ, ದೇಹ ಸಂಪೂರ್ಣ ಛಿದ್ರ-ಛಿದ್ರ

ಶಿವಮೊಗ್ಗ : ಪಶುವೈದ್ಯಕೀಯ ಕಾಲೇಜಿನ ಬಳಿ ಯುವಕನೋರ್ವ ರೈಲಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಕಾಶಿಪುರದ ನಿವಾಸಿ ರಾಕೇಶ್ ರಾವ್ ಎಂಬುವನು ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಮೃತ ದೇಹ ರೈಲ್ವೆ ಹಳಿಯ ಮೇಲೆ ಛಿದ್ರ- ಛಿದ್ರವಾಗಿ ಬಿದ್ದಿದೆ. ಹೆಂಡತಿ ಜೊತೆಗಿರಲಿಲ್ಲ ಹಾಗೂ ಮಾನಸಿಕ ಅಸ್ವಸ್ಥತೆಯ ಅಕ್ಕನನ್ನು ಹೊಂದಿದ್ದ ರಾಕೇಶ್ ರಾವ್ ಬೇಸತ್ತು ಈ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿಯೇ ಮನೆಬಿಟ್ಟು ಹೋಗಿದ್ದ ರಾಕೇಶ್ ಇಂದು ಹೆಣವಾಗಿ ಪತ್ತೆಯಾಗಿದ್ದಾನೆ. ಇಂದು…

Read More

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ Missing arecanut-loaded lorry traced in Shivamogga; police recover goods worth over ₹1.29 crore and launch a manhunt for accused involved in alleged fraud and breach of trust. ಶಿವಮೊಗ್ಗ: ಮ್ಯಾಮ್ಕೋಸ್‌ಗೆ ಸೇರಿದ ಅಡಿಕೆ ತುಂಬಿಕೊಂಡು ತೆರಳಿದ್ದ ಲಾರಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಪೊಲೀಸರು ಲಾರಿ ಸಹಿತ ಕೋಟ್ಯಂತರ ಮೌಲ್ಯದ…

Read More

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಗಾರಾ ಶ್ರೀನಿವಾಸ್|munavalli

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಪತ್ರಕರ್ತ ಗಾರಾ ಶ್ರೀನಿವಾಸ್ ರಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ  ಪತ್ರಿಕಾ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ, ಹಾಗೂ ಮಾನವ ಹಕ್ಕುಗಳ ಕುರಿತಾಗಿ ಪೊಲೀಸ್ ವಲಯದಿಂದ ತಾತ್ವಿಕ ಸಲಹೆಗಳನ್ನು ಸ್ವೀಕರಿಸುವ ಹೊತ್ತು ಪತ್ರಿಕಾಂಗದ ಮುಂದಡಿ ಇದಿಯಾ..? ಎನ್ನುವ ಪ್ರಶ್ನೆಯೊಂದು ಇತ್ತೀಚಿನ ಒಂದಿಷ್ಟು ಪ್ರಕರಣಗಳಲ್ಲಿ ಕಂಡು ಬಂದಿದೆ. ೧೫-೦೩-೨೦೨೩ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಬಳಿಯಿರುವ ಗೋವಿನಕೋವಿ ಬಳಿ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆಯ ಪ್ರತಿಕಾರವಾಗಿ ರೌಡಿ ಶೀಟರ್‌ಗಳಾದ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

ರೈಲಿಗೆ ತಲೆಕೊಟ್ಟು ಯುವಕ ಸಾವು | ರುಂಡ – ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

A 26-year-old youth from Sagar died by suicide after allegedly jumping in front of a train traveling from Mysuru to Talaguppa. Railway and local police visited the spot and started an investigation. ರೈಲಿಗೆ ತಲೆಕೊಟ್ಟು ಯುವಕ ಸಾವು – ಸಾಗರದಲ್ಲಿ ನಡೆದ ದುರ್ಘಟನೆ ಸಾಗರ : ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಾಗರ ನಗರದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ‌ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…

Read More

ಚಿನ್ಮನೆ ಬಳಿ ಭೀಕರ ಅಪಘಾತ : ಒಬ್ಬ ಸಾವು,ಇಬ್ಬರ ಸ್ಥಿತಿ ಗಂಭೀರ

ಚಿನ್ನಮನೆ ಗ್ರಾಮದ ಬಳಿ ಬೊಲೆರೊ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.ಅಪಘಾತವಾಗಿ ನಿಲ್ಲಿಸಿದ್ದ ಬೊಲೆರೊ ಪಿಕಪ್ ಗೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಬರುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸೂಡೂರು ಕಡೆಯಿಂದ ಆಯನೂರು ಕಡೆ ಬರುತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕ್ಕಮಚಲಿ ಗ್ರಾಮದ ನಿವಾಸಿ ಶ್ಯಾಮು (40) ಎಂಬುವವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಂತರ ಹಿಂಬದಿಯಿಂದ ಬಂದು…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More
Exit mobile version