Headlines

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More

ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

  ಸಾಗರ: ಇಲ್ಲಿನ  ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ   ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ  ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ  ಶ್ರದ್ಧಾಂಜಲಿ ಹಾಗು ಮೌನಚಾರಣೆ …

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More

ಎರಡು ಗುಂಪುಗಳ ನಡುವೆ ಮಾರಾಮಾರಿ – ಐವರಿಗೆ ಚೂರಿ ಇರಿತ : ಮೆಗ್ಗಾನ್ ಗೆ ದಾಖಲು|gang war

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​  ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.  ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ…

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More
Exit mobile version