Headlines

ಹೊಳೆಯಲ್ಲಿ ದನಗಳ ಮೈ ತೊಳೆಸಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು|mutuguppe

ದನಗಳ ಮೈ ತೊಳೆಸಲು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಮುಟುಗುಪ್ಪೆ ಸಮೀಪದ ಬಂದಿಗೆ  ಗ್ರಾಮದ ಹೊಳೆಯಲ್ಲಿ ದನಗಳಿಗೆ ಮೈ ತೊಳೆಸಲು ಹೋಗಿ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬಂದಿಗೆ ಗ್ರಾಮದ ಪುನೀತ್ ಕುಮಾರ್ (23) ಮೃತ ದುರ್ಧೈವಿ. ಇಂದು ಬೆಳಗ್ಗೆ ದನಗಳಿಗೆ ಮೈ ತೊಳಿಸಲು ತಮ್ಮ ಜಮೀನಿನ ಹತ್ತಿರವಿರುವ ಜಮೀನಿನ ಹೊಳೆಗೆ ಹೋಗಿದ್ದಾರೆ.ಆದರೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ತಳಕ್ಕೆ…

Read More

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ  ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು.  ಆ ಪರಿಚಯ  ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…

Read More

ಸಿಗಂದೂರು ದೇವಸ್ಥಾನಕೆ ಬಂದಿದ್ದ ಭಕ್ತಾಧಿಗಳ ಜೀಪ್ ಕಂದಕಕ್ಕೆ ಉರುಳಿ ಓರ್ವ ಮಹಿಳೆ ಸಾವು : ಉಳಿದ ಪ್ರಯಾಣಿಕರ ಸ್ಥಿತಿ ಗಂಭೀರ

ಸಾಗರ ತಾಲೂಕಿನ ತುಮರಿ ಬಳಿಯ ವಕ್ಕೋಡಿ ತಿರುವಿನಲ್ಲಿ ಕಂದಕಕ್ಕೆ ಟೆಂಪೋ ಟ್ರ್ಯಾಕ್ಸ್ ಉರುಳಿ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ. ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ  ಕುಷ್ಟಗಿಯ ಭಕ್ತಾದಿಗಳು ಇದ್ದ ಜೀಪ್ ಕಂದಕಕ್ಕೆ ಬಿದ್ದು ಗೌರಮ್ಮ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ತುಮರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಸಾಗರ ಆಸ್ಪತ್ರೆಗೆ ಕಳುಹಿಸಲಾಗಿದೆ.  ಇವತ್ತು ದ್ವೀಪದಲ್ಲಿ ಎರಡು ಅಫಘಾತವಾದ ಕಾರಣ 108 ಮೊದಲ ಅಫಘಾತಕ್ಕೆ ಸೇವೆ ನೀಡಲು ಕುಂದಾಪುರ ಹೋದ ಕಾರಣ ಲಭ್ಯವಾಗಲಿಲ್ಲ. ಜಂಟಿ 108…

Read More

Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ :  ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More

ಪತಿಯೊಂದಿಗಿನ ಜಗಳದಿಂದ ನೊಂದು ತನ್ನ ಆರು ಮಕ್ಕಳನ್ನು ಬಾವಿಗೆಸೆದು ಕೊಂದ ಪಾಪಿ ತಾಯಿ :

  ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಐದು ಬಾಲಕಿಯರು ಸೇರಿದಂತೆ ಆರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ.ಆದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಬಾವಿಯಲ್ಲಿದ್ದ ಎಲ್ಲಾ ಮೃತದೇಹಗಳನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಮಾಹಿತಿ ಪ್ರಕಾರ,…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More
Exit mobile version