Headlines

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ  ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More