ರಿಪ್ಪನ್ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ
ರಿಪ್ಪನ್ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…