Headlines

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ | BYV

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ ಬಿಜೆಪಿ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗದಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಪರ ಪ್ರಚಾರ ನಡೆಸಿದ ಅವರು, ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರು. ಈ ಹಿಂದೆ ಈಶ್ವರಪ್ಪ ಸಚಿವರು, ಡಿಸಿಎಂ ಆಗಿದ್ದರು. ಹಾಗಿದ್ದರೂ ಶಿವಮೊಗ್ಗಕ್ಕೆ ಅವರ ಕೊಡುಗೆ ಏನು ಅಂತ ಪ್ರಶ್ನಿಸಿದ್ರು….

Read More

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ.  ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More
Books in library

Cras eu magna semper urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…

Read More

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ ಕಾನೂನು ಪಾಲನೆಗೆ ಕರೆಯಬೇಡಿ ಹಬ್ಬಕ್ಕೆ ಕರೆಯಿರಿ – ತಹಶೀಲ್ದಾರ್ ರಶ್ಮಿ ಹಾಲೇಶ್ ರಿಪ್ಪನ್‌ಪೇಟೆ : ಜಾತಿ ಮತ ಪಂಥಗಳ ಭೇಧವನ್ನು ಮರೆತು ಸಧ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಹಬ್ಬವನ್ನು ಆಚರಿಸಿದಾಗ ಅದು ನಾಡಹಬ್ಬವಾಗುತ್ತದೆ ಎಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಭವನದಲ್ಲಿ ಪೊಲೀಸ್, ಕಂದಾಯ ಇಲಾಖೆಯವರು ಆಯೋಜಿಸಲಾದ “ಗೌರಿ-ಗಣೇಶ ಮತ್ತು ಈದ್ ಮಿಲಾದ್’’ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More