Headlines

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.  ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…

Read More

ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…

Read More

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್‌ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…

Read More

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More

ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :

ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…

Read More

ANANDAPURA | ಸಾಲಬಾಧೆಗೆ ಬೇಸತ್ತು ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ ಸಾಗರ : ಸಾಲ ಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮೇಘರಾಜ್ ಬಿ ಎಚ್ (43) ಗೌತಮಪುರ  ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರಾಗಿರುವ ಮೇಘರಾಜ್  5 ಲಕ್ಷಕ್ಕೂ ಅಧಿಕ ಸಾಲವನ್ನು  ಬೆಳೆಗಾಗಿ ಮಾಡಿರುವ ಮಾಹಿತಿ ತಿಳಿದು ಬಂದಿದೆ. ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗೋಲ್ಡ್ ಲೋನ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ….

Read More

ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ

ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More