Headlines

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident

ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.  ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Read More

ಸಚಿವ ಕೆ ಎಸ್ ಈಶ್ವರಪ್ಪ ಕೈ ತಪ್ಪಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ : ನೂತನ ಉಸ್ತುವಾರಿಯನ್ನಾಗಿ ಗೌಡರನ್ನು ನೇಮಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಕೋವಿಡ್ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು ಶಿವಮೊಗ್ಗ ಜಿಲ್ಲೆ ಸಚಿವ ಕೆ ಎಸ್ ಈಶ್ವರಪ್ಪರವರ ಕೈ ತಪ್ಪಿದೆ. ಈಶ್ವರಪ್ಪನವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಹೊಣೆ ಹೊರಿಸಲಾಗಿದೆ.ಹಾಗೇಯೆ ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ‌.ಸಿ ನಾರಾಯಣ್ ಗೌಡರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ಇಲ್ಲಿಯವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ಮೋದಿ ಆಡಳಿತದಲ್ಲೇ ಅತಿ ಹೆಚ್ಚು ಹಣ ಸ್ವಿಸ್ ಬ್ಯಾಂಕ್‌ನಲ್ಲಿ ಹೂಡಿಕೆ!!

ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು…

Read More

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು ಬೈಕ್ ಸವಾರನ ಮೇಲೆ ಹರಿದ ಟ್ರ್ಯಾಕ್ಟರ್ ಹರಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಗರದ ಬಳಿ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಭಾಗದಲ್ಲಿ ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ ಹರೀಶ್ (24) ಸಾವನ್ನಪ್ಪಿದ ಸವಾರ. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್‌ನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದ ಆತನ ಮೇಲೆ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್

ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ ,…

Read More