ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ|arrested
ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ…