Headlines

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ ಶಿವಮೊಗ್ಗ ಏ.24: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು,…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ರಿಪ್ಪನ್‌ಪೇಟೆ | ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ

ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ ಶಿವಮೊಗ್ಗ: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ರೋಗದಿಂದ ಹುಟ್ಟಿಕೊಳ್ಳುತ್ತಿದ್ದಾರೆ. ತಲಸ್ಸೇಮಿಯಾ ರಕ್ತಕಣಗಳ ಸರಿಯಾದ ಉತ್ಪತ್ತಿ ತಡೆಯುವ ರೋಗವಾಗಿದೆ, ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಸರಿಯಾಗಿ ಉತ್ಪತ್ತಿಯಾಗುವುದಿಲ್ಲ. ಈ ಹಿನ್ನೆಲೆಯಲ್ಲೇ, ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಮಲ್ನಾಡ್ ಗ್ರೂಪ್ಸ್ ಹಾಗೂ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 23 ಅಕ್ಟೋಬರ್ 2025 ರಂದು ಸಾರ್ವಜನಿಕ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಸರ್ಕಾರಿ…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More

ಮನೆಯ ಕೊಟ್ಟಿಗೆಯಲ್ಲಿ ಅಡಗಿ‌ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard

ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.  ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.  ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ.  ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.  ಕಾರ್ಯಾಚರಣೆಯಲ್ಲಿ…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…

Read More
Exit mobile version