ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ‌ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

Read More

ಆರ್ಯ ಈಡಿಗ ನೌಕರರ ಕ್ರಿಯಾವೇದಿಕೆಯಿಂದ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಆರ್ಥಿಕ ನೆರವು :

ರಿಪ್ಪನ್ ಪೇಟೆ : ಕಳೆದ ಎರಡು ತಿಂಗಳ ಹಿಂದೆ ರಿಪ್ಪನ್ ಪೇಟೆ ಪಟ್ಟಣದ ಮೇರಿ ಮಾತಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಭರತ್ ಬೆಳ್ಳಿ (14)ಎಂಬ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲುಜಾರಿ ತಮ್ಮ ಮನೆಯ ಸಮೀಪದಲ್ಲಿರುವ ಹಳ್ಳಕ್ಕೆ ಬಿದ್ದು ಮೃತನಾಗಿದ್ದ.  ಮೃತನ ತಂದೆ ವಾಸು ರವರು ರಿಪ್ಪನ್ ಪೇಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುಟುಂಬಕ್ಕೆ ಹೊಸನಗರ ತಾಲೂಕು ಆರ್ಯ ಈಡಿಗ ನೌಕರರ ಕ್ರಿಯಾ ವೇದಿಕೆಯ ವತಿಯಿಂದ 31 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದರು. …

Read More

RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ

RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ರಿಪ್ಪನ್ ಪೇಟೆ : ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ರಾಮಮಂದಿರದಲ್ಲಿ  ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More

KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More