ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು
ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…