Headlines

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್ 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು…

Read More

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಆಗ್ರಹ

Suspicious death of a leopard in Shikaripura after attacking a farmer raises poisoning concerns; forest officials suspect starvation while experts demand toxicology investigation. ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ತಡಸ ಗ್ರಾಮದ ನಿವಾಸಿ ರೈತ ಮುತ್ತಣ್ಣ ಸೇರಿದಂತೆ ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ ಇಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಭಾನುವಾರ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಇದೇ ಚಿರತೆ, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ

In Shivamogga, Akka Pada police team caught a man red-handed for stalking a hostel student for over three months. A petty case was registered and a strict warning was issued. Police have warned of strict action against harassment of women in public places. ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಾಸವಿದ್ದ…

Read More

H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds

ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…

Read More
Exit mobile version