Headlines

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read More

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More