ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…

Read More

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ|Shivamogga police

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ ಶಿವಮೊಗ್ಗ : ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ. ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More