Headlines

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿ ಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಬಾಲಕಿಗೆ ತನ್ನನ್ನು ಪ್ರೀತಿಸು ಎಂದು ಬೆನ್ನುಬಿದ್ದಿದ್ದ. ಆದರೆ ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡಿದ್ದು,…

Read More

ಕೊರೊನಾ ನಾಲ್ಕನೇ ಅಲೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಲ್ಲ, ಆತಂಕ ಬೇಡ : ಕೋಡಿ ಮಠದ ಶ್ರೀಗಳು|kodimaTT

  ಕೊರೊನಾ ನಾಲ್ಕನೇ ಅಲೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ.ಕೊರೊನಾ ಬಂದು ಹೋಗುತ್ತದೆ. ಈ ಬಾರಿಯ ಕೊರೊನಾ ಅಷ್ಟೊಂದು ಪರಿಣಾಮ ಬೀರುವುದಿಲ್ಲ. ಈ ಬಾರಿ ಕೊರೊನಾದಿಂದ ಯಾವುದೇ ಸಾವು-ನೋವುಗಳು ಸಂಭವಿಸುವುದಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರು ಕೂಡ ಆತಂಕ ಪಡುವ ಅವಶ್ಯಕೆತಯಿಲ್ಲ.ಈ ವರ್ಷ ಕಾರ್ತಿಕ ಮಾಸದಿಂದ ಜನವರಿವರೆಗೆ ಲೋಕ ಕಂಟಕವಿದೆ, ದೇಹ ಅಶಕ್ತಿಯಿಂದ ಬಿದ್ದು ಸಾಯುತ್ತವೆ. ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ…

Read More

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More