Headlines

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ|congress

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸಿದ್ದ ಲೀಲಾವತಿ…

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಬೇಲಿ ಸವರುವಾಗ ಹೆಜ್ಜೇನು ದಾಳಿ – ಗಂಡ,ಹೆಂಡತಿಗೆ ಐಸಿಯು ನಲ್ಲಿ ಚಿಕಿತ್ಸೆ|honeybee

ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ ಮಾಡಿದ ಹಿನ್ನಲೆಯಲ್ಲಿ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ಇವತ್ತು ಬೆಳಗ್ಗೆ ಮತ್ತೆ ಹಿತ್ತಲ ಬಳಿಯಲ್ಲಿ ಬೇಲಿ…

Read More

Hosanagara | ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಸರ್ಕಾರಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಗೊಳಿಸುವ ಹೊಣೆಗಾರಿಕೆ ಇಲಾಖಾ ನೌಕರರ ಮೇಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಇಲ್ಲಿನ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಿದ್ದನಿದ್ದೇನೆ. ಅವರ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತೇನೆ….

Read More