ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು?

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು? BSNL has launched a satellite phone in India priced at ₹1,34,166. Here’s how it works, its features, who can buy it, and why DoT approval is mandatory. ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಭಾರತದಲ್ಲಿ ಹೊಸ ಸ್ಯಾಟಲೈಟ್ ಫೋನ್‌ನ್ನು ಪರಿಚಯಿಸಿದೆ. ಈ ಫೋನ್‌ನ ಬೆಲೆ ₹1,34,166…

Read More

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್

ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ.  ಕೊಲೆಯಾದ ವ್ಯಕ್ತಿಯನ್ನ‌ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ‌ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…

Read More

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read More

ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…

Read More