ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

RIPPONPETE | Ripponpete Police bring joy to those who lost their mobile phones a year ago RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು Based on the complaint filed with the CEIR, the Rippanpet police, who conducted an investigation, successfully located the mobile phone and handed it over to Nagaraj. The mobile…

Read More

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ   ಹೊಸನಗರ(Hosanagara): ಪಟ್ಟಣದದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್‌ಡಿಎಂಸಿ ಅಧ್ಯಕ್ಷರು ಎಸ್‌ಡಿಎಂಸಿ ಸದಸ್ಯ ನೇರಲೆ ರಮೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆಂದು ಖಂಡಿಸಿ ತಾಲ್ಲೂಕು ಬಿಜೆಪಿ ಮುಖಂಡರು, ಜೇಸಿಐ ಮತ್ತು ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪೋಷಕ ವರ್ಗದವರು ಬಸ್ ನಿಲ್ದಾಣದ ಆವರಣದಿಂದ ಶಾಲೆಯ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Second PUC Exam-1 begins from tomorrow across Karnataka with over 7.10 lakh students registered. Authorities ensure smooth and fair conduct of examinations statewide. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd puc exam- 1) ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ…

Read More