ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ A shocking incident in Anandapura, Shivamogga, where a group of over 20 people allegedly attacked a family, attempted murder, vandalized the house, and looted valuables worth ₹25 lakh. FIR registered; no arrests yet. ಶಿವಮೊಗ್ಗ: ಜಿಲ್ಲೆಯ ಆನಂದಪುರದಲ್ಲಿ ಕುಟುಂಬವೊಂದರ ಮೇಲೆ 20ಕ್ಕೂ ಹೆಚ್ಚು…

Read More

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ಆನಂದಪುರ – ತಾವರೆಕೆರೆಯ ರಮೇಶ್ ಹೆಚ್ ಜೆ ನಿಧನ|anp

ಆನಂದಪುರ : ಇಲ್ಲಿನ ತಾವರೆಹಳ್ಳಿಯ ರಮೇಶ್ ಹೆಚ್ ಜೆ(28) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾವರೆಹಳ್ಳಿ ಜನಾರ್ಧನ್ ರವರ ಪುತ್ರ ರಮೇಶ್ ಹೆಚ್.ಜೆ  ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಗಳು, ತಂದೆ ತಾಯಿ ತಮ್ಮ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ತಾವರೆಕೆರೆಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಂತಾಪ : ಹೆ ಜೆ…

Read More