Headlines

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಭಾರಿ ಗಾಳಿ ಮಳೆ – ಹಾರಿ ಹೋದ ಸರ್ಕಾರಿ ಪಿಯು ಕಾಲೇಜಿನ ಮೇಲ್ಚಾವಣಿ , ತಪ್ಪಿದ ಭಾರಿ ಅನಾಹುತ

ಭಾರಿ ಗಾಳಿ ಮಳೆ – ಹಾರಿ ಹೋದ ಸರ್ಕಾರಿ ಪಿಯು ಕಾಲೇಜಿನ ಮೇಲ್ಚಾವಣಿ , ತಪ್ಪಿದ ಭಾರಿ ಅನಾಹುತ Heavy rain and strong winds caused severe damage in Ripponpet as the roof of the Government PU College auditorium was blown away and fell onto Kerehalli Road. Fortunately, no casualties were reported. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸಂಜೆ ಸುರಿದ ಭಾರಿ ಗಾಳಿ ಮಳೆ ಅನಾಹುತಕ್ಕೆ…

Read More

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|theft

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!| ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಇಲ್ಲಿ ವಿಫಲ ಯತ್ನ…

Read More

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read More

ರಿಪ್ಪನ್‌ಪೇಟೆ : ನಿವೃತ ಎ ಎಸ್ ಐ ಮನೆಗೆ ಹಗಲು ಹೊತ್ತಿನಲ್ಲಿಯೇ ನುಗ್ಗಿ ಕಳ್ಳತನ – ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ|Theft

ರಿಪ್ಪನ್‌ಪೇಟೆ : ಇಲ್ಲಿ‌ನ ತೀರ್ಥಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ನಿವೃತ್ತ ಎಎಸ್ ಐ ರೊಬ್ಬರ ಮನೆಗೆ ಹಗಲು ಹೊತ್ತಿನಲ್ಲಿಯೇ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ದಿನದಿಂದ ದಿನಕ್ಕೆ ಕಳ್ಳರು ಸ್ಮಾರ್ಟ್​ ಆಗುತ್ತಿದ್ದಾರೆ, ಮತ್ತಷ್ಟು ಚುರುಕಾಗುತ್ತಿದ್ದಾರೆ. ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ.. ಅವರವರದ್ದೇ ಆದ ದಾರಿಗಳನ್ನು ಕಂಡುಕೊಂಡು, ತಾವು ಐನಾತಿ ಕಳ್ಳರೇ ಸರಿ ಎಂಬವುದನ್ನು ಸಾಬೀತುಪಡಿಸುತ್ತಿದ್ದಾರೆ. ತಂತ್ರಜ್ಞಾನದ ಸಮ್ಮುಖದಲ್ಲಿ ರಾತ್ರಿಗಳು ಮೊದಲಿನಂತಿಲ್ಲ… ಹಾಗಂತ ಹಗಲು ಎಚ್ಚೆತ್ತುಕೊಳ್ಳುವುದಕ್ಕೆ ಅವಕಾಶವಿದೆಯಾ ಎಂದು ನೋಡಿದರೆ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಬಸವಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮ::

ರಿಪ್ಪನ್ ಪೇಟೆ:ಇಲ್ಲಿಗೆ ಸಮೀಪದ ಬಸವಾಪುರ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ,ಅರಣ್ಯ ಇಲಾಖೆ, ಹಾಗೂ ಸ್ಥಳೀಯ ದೇವಸ್ಥಾನ ಸಮಿತಿಯವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪರಿಸರದ ಅಳಿವು-ಉಳಿವು  ಮುಂದಿನ ಪೀಳಿಗೆಗೆ ಪರಿಸರ ಅಗತ್ಯತೆ ಏನು? ಎಂಬುದರ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಿಳಿಸಿಕೊಡಲಾಯಿತು. ಈ ಸಮಾರಂಭದಲ್ಲಿ ಗ್ರಾ.ಪಂ.ಸದಸ್ಯರಾದ ದೇವರಾಜ್,  ಶಾಂತಕುಮಾರಿ, ಒಕ್ಕೂಟದ ಅಧ್ಯಕ್ಷರಾದ ಅಶೋಕ್, ವಲಯ ಮೇಲ್ವಿಚಾರಕ ನಾಗೇಶ್, ಸೇವಾ ಪ್ರತಿನಿಧಿ ವಸಂತ , ಅರಣ್ಯ…

Read More

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…

Read More

POCSO| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಮಹಿಳೆ ಸೇರಿ ಮೂವರ ಬಂಧನ

ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!?? ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ,ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳನ್ನೆ ಪಾಪದ ಕೂಪಕ್ಕೆ ತಳ್ಳಿರುವ ಚಿಕ್ಕಮ್ಮಳ ಕ್ರೌರ್ಯಕ್ಕೆ ಅಪ್ರಾಪ್ತ ಯುವತಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ…

Read More