Headlines

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಹೊಸನಗರದ ರಾಮಚಂದ್ರಪ್ಪ|eyedonate

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಠದಜಡ್ಡು ಗ್ರಾಮದ ವ್ಯಕ್ತಿಯೊಬ್ಬರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರಿಗೆ ನಿಕಟವರ್ತಿಯಾಗಿದ್ದ ಇವರು ಅನೇಕ ಸಮಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಮೃತರು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರು ನಿಧನದ ನಂತರ ತಮ್ಮ ಕಣ್ಣು ಇನ್ನೊಬ್ಬರಿಗೆ ಬೆಳಕಾಗಬೇಕು…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media. ರಿಪ್ಪನ್‌ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ Prerana Rao from Shivamogga wins gold medal in MSc Cyber Security and Digital Forensics at Rashtriya Raksha University’s 5th convocation held in Ahmedabad. ಶಿವಮೊಗ್ಗ, ಏ.16: ಅಹಮದಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ 5ನೇ ಘಟಿಕೋತ್ಸವದಲ್ಲಿ ಶಿವಮೊಗ್ಗ ಮೂಲದ ಪ್ರೇರಣಾ ಕೆ. ರಾವ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಂಎಸ್ಸಿ ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್…

Read More

Ripponpete| “ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು

“ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ  ಬೇಳೂರು  ರಿಪ್ಪನ್‌ಪೇಟೆ;-ಕೂಲಿ ಕಾರ್ಮಿಕರ ಮತ್ತು  ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು,ಉನ್ನತ ವ್ಯಾಸಂಗಮಾಡಲು ಉತ್ತಮ ಅವಕಾಶಗಳಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಶನಿವಾರ ಪಟ್ಟಣದಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಿಂದೆ ಶ್ರೀಮಂತರ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದರು ಅದರೆ ಕೂಲಿಕಾರ್ಮಿಕರ ಮಕ್ಕಳು ಇದರಿಂದ ವಂಚಿತರಾಗುವ ಕಾಲವೊಂದು ಇತ್ತು ಈಗಿನ ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ…

Read More
Exit mobile version