Headlines

ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…

Read More

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ ಶಿವಮೊಗ್ಗ :  ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ….

Read More

ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು  ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…

Read More

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More
Exit mobile version