Headlines

ನೊಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ:

ರಿಪ್ಪನ್ ಪೇಟೆ: ಇಂದು ಗವಟೂರು ಮೂರನೆ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ನೇತ್ರತ್ವದಲ್ಲಿ ಗವಟೂರು ಗ್ರಾಮದ ಶ್ರೀರಾಮನಗರ,ನೆಹರು ಬಡಾವಣೆ ಮತ್ತು ಮಸೀದಿ ಕಾಲೋನಿಯ ಸುಮಾರು 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕೋವಿಡ್ ನಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ಧೈರ್ಯ ತುಂಬಿದರು. ರಿಪ್ಪನ್ ಪೇಟೆ ಗ್ರಾಮಪಂಚಾಯಿತ್ ವತಿಯಿಂದ ಒಂದು ವಾರ್ಡ್ ಗೆ 70 ಕಿಟ್ ಗಳನ್ನು ನೀಡಿದ್ದರೂ ಎಲ್ಲಾ ಸಂತ್ರಸ್ತರಿಗೆ ಕಿಟ್ ತಲುಪಿಸಲು ಸಾಧ್ಯವಾಗದೇ ಇದ್ದದನ್ನು ಮನಗಂಡ ಗವಟೂರು ಮೂರನೇ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ವೈಯಕ್ತಿಕ…

Read More

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಅನಗತ್ಯ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ವಿರೋಧ :

ರಿಪ್ಪನ್ ಪೇಟೆ : ಇಲ್ಲಿಯ ಗ್ರಾಮ ಪಂಚಾಯಿತಿ ಮುಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಈ ಹಿಂದೆ ವಿಶ್ವ ಯೋಜನೆಯನ್ವಯ ಮಾಡಿರುವ ಚಪ್ಪಡಿ ಕಲ್ಲಿನಲ್ಲಿ ನಿರ್ಮಾಣಗೊಂಡ ಭದ್ರವಾದ ಚರಂಡಿಯನ್ನು ತೆಗೆದು ಹೊಸ ಬಾಕ್ಸ್ ಚರಂಡಿ ಮಾಡಲು ಹೊರಟಿರುವ ಗ್ರಾಮ ಪಂಚಾಯಿತಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ. ಆರ್ .ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲಿಯೇ ಧರಣಿ ನಡೆಸಿದರು.  ಹಿಂದಿನ ಗ್ರಾಮಪಂಚಾಯಿತಿ ಅವಧಿಯಲ್ಲಿ ಅಂದು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಈಗ ಹಾಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ  ಮಹಾಲಕ್ಷ್ಮಿ ಅಣ್ಣಪ್ಪ ಇವರು ತಮ್ಮ ವಿವೇಚನಾ…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ”…

Read More

ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ

ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…

Read More