ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…

Read More

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…

Read More

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ನಡೆದಿದ್ದೇನು ..!!?? ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ…

Read More

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ಪೋಕ್ಸೋ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡ ಯುವಕ :

 ಪೋಕ್ಸೋ‌ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಮದನ ಕುಮಾರ್ (25) ಎಂಬಾತ ನಿನ್ನೆ ತನ್ನ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ. ಮದನ್ ಕುಮಾರ್ ವಿರುದ್ದ ಅದೇ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂಬ ಆರೋಪದ ಮೇಲೆ ಪೋಕ್ಸೋ ಪ್ರಕರಣ ಕಳೆದ ಐದಾರು ವರ್ಷದ ಹಿಂದೆ ದಾಖಲಾಗಿತ್ತು. ನಂತರ ಮದನ ಕುಮಾರ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಕರಣದಲ್ಲಿ…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More