
RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ
RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ…


